Districts

ಪಾವಗಡ ಬಳಿ ಜವರಾಯನ ಅಟ್ಟಹಾಸ; ಬಸ್‌ ಅಪಘಾತದಲ್ಲಿ 5 ಮಂದಿ ದುರ್ಮರಣ

ಪಾವಗಡ: ಇಂದು ಮುಂಜಾನೆ ತುಮಕೂರು ಜಿಲ್ಲೆ ಪಾವಗಡ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 5 ಪ್ರಯಾಣಿಕರು ಮೃತಪಟ್ಟಿದ್ದಾರೆ.

ದುರ್ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಬಹುತೇಕರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತುಮಕೂರು, ಬೆಂಗಳೂರು ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ವೈಎನ್‌ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಖಾಸಗಿ ಅಪಘಾತಕ್ಕೀಡಾಗಿದೆ. ಪಳವಳ್ಳಿ ಎಂಬಲ್ಲಿ ಈ ಗಟನೆ ನಡೆದಿದೆ ಎಂದು ತಿಳಿದುಬಂದಿದೆ.

Share Post