Districts

ಶಿವಾಜಿ ಪ್ರತಿಮೆಗೆ ಹಾಲಿನ ಅಭಿಷೇಕ

ಬೆಳಗಾವಿ: ನಗರದಲ್ಲಿ ಈಗಾಗಲೇ ನೀಷೇಧಾಜ್ಞೆ ಜಾರಿ ಇದ್ದರೂ ಕೂಡ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನದ ಎದುರು ಎಂಎಸ್‌ ಕಾರ್ಯಕರ್ತರು ಗುಂಪು ಗುಂಪಾಗಿ ಜಮಾಯಿಸಿ, ಶಿವಾಜಿ ಪರ ಜಯ ಘೋಷಣೆಗಳನ್ನು ಹಾಕುತ್ತಿದ್ದಾರೆ. ಅವರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಈ ವೇಳೆ ಕಾರ್ಯಕರ್ತರು ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

Share Post