CrimeDistricts

ಕೋಮು ಸೌಹಾರ್ದತೆಗೆ ಧಕ್ಕೆ ಹಿನ್ನೆಲೆ; ಪ್ರಮೋದ್‌ ಮುತಾಲಿಕ್‌ಗೆ ನಿರ್ಬಂಧ

ಮಂಗಳೂರು; ಪ್ರಮೋದ್‌ ಮುತಾಲಿಕ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಬರದಿರುವಂತೆ ನಿರ್ಬಂಧ ಹೇರಲಾಗಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ಬೇಲ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕುಗಳಿಗೆ ಮುತಾಲಿಕ್‌ ಭೇಟಿ ನೀಡಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕೋಮು ಸೌಹಾರ್ಧತೆಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Share Post