DistrictsPolitics

ಸಮಯ ಬಂದಾಗ ಸಂಪುಟ ವಿಸ್ತರಣೆ ಆಗುತ್ತೆ; ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ; ಸಿಎಂ ಬೊಮ್ಮಾಯಿಯವರು ಶೀಘ್ರದಲ್ಲೇ ದೆಹಲಿಗೆ ಬರಲಿದ್ದಾರೆ. ಅಲ್ಲಿ ನಾವೆಲ್ಲರೂ ಸೇರಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ಪಷ್ಟನೆ ನೀಡಿದ್ದಾರೆ. 

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ವತಃ ಮುಖ್ಯಮಂತ್ರಿಯವರೇ ಹೇಳಿದ್ದಾರೆ. ದೀಪಾವಳಿ ಮುಗಿದ ಬಳಿಕ ದೆಹಲಿಗೆ ಬರುವುದಾಗಿ ಹೇಳಿದ್ದಾರೆ. ಹಿರಿಯರೆಲ್ಲಾ ಚರ್ಚೆ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತೆ ಎಂದು ಹೇಳಿದ್ದಾರೆ.

 

Share Post