National

ಅಯೋಧ್ಯೆ ಶ್ರೀರಾಮ ಮೂರ್ತಿಯ ಮೊದಲ ಚಿತ್ರ ಇದು

ಅಯೋಧ್ಯೆ; ಅಯೋಧ್ಯೆಯ ರಾಮದೇಗುಲದ ಗರ್ಭಗುಡಿಯಲ್ಲಿ ಮೈಸೂರಿನ ಕಲಾವಿದ ಕೆತ್ತನೆ ಮಾಡಿರುವ ಮೂರ್ತಿಯನ್ನು ನಿನ್ನೆ ಇರಿಸಲಾಗಿದೆ. ಜನವರಿ 22 ರಂದು ಪ್ರಾಣಪ್ರತಿಷ್ಠಪನೆ ನಡೆಲಿದ್ದು, ಇದಕ್ಕಾಗಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.

 

ಇನ್ನು ಮೈಸೂರಿನ ಕಲಾವಿದ ಕೆತ್ತನೆ ಮಾಡಿರುವ ಬಾಲರಾಮನ ಮೂರ್ತಿಯ ಮೊದಲ ಚಿತ್ರ ರಿಲೀಸ್ ಆಗಿದೆ.

   ಕುಶಲಕರ್ಮಿಗಳು ವಿಗ್ರಹವನ್ನು ಪೀಠದ ಮೇಲೆ ಇರಿಸಿದರು. ಈ ಪ್ರಕ್ರಿಯೆಯು ಸುಮಾರು ನಾಲ್ಕು ಗಂಟೆಗಳನ್ನು ತೆಗೆದುಕೊಂಡಿತು. ಇದರ ನಂತರ ವಿಗ್ರಹವನ್ನು ಧಾನ್ಯಗಳು, ಹಣ್ಣುಗಳು, ತುಪ್ಪ ಮತ್ತು ಪರಿಮಳಯುಕ್ತ ನೀರಿನಲ್ಲಿ ಇರಿಸಲಾಯಿತು.

Share Post