National

ಕೂನೂರು ಹೆಲಿಕಾಪ್ಟರ್‌ ದುರಂತ ಪ್ರಕರಣ; 7 ಮೃತದೇಹ ಪತ್ತೆ..!

ಕೊಯಮತ್ತೂರು: ಕೂನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಆರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಎಲ್ಲಾ ಮೃತದೇಹಗಳೂ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲು ಸಾಧ್ಯವಾಗಿಲ್ಲ.

ಈಗಾಗಲೇ ದುರಂತ ಸ್ಥಳಕ್ಕೆ ಸೇನಾ ಪಡೆಯ ಹಿರಿಯ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ಭೇಟಿ ಕೊಟ್ಟಿದ್ದಾರೆ. ಬೆಂಕಿಯನ್ನು ನಂದಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

 

Share Post