National

ಸೇನಾ ಹೆಲಿಕಾಪ್ಟರ್‌ ದುರಂತ; ಕಳವಳ ವ್ಯಕ್ತಪಡಿಸಿದ ದೇವೇಗೌಡ

ಬೆಂಗಳೂರು: ಸೇನಾಪಡೆಗಳ ಮುಖ್ಯಸ್ಥ ಬಿಪಿನ್‌ ರಾವತ್‌ ಹಾಗೂ ಸೇನಾ ಅಧಿಕಾರಿಗಳಿದ್ದ ಹೆಲಿಕಾಪ್ಟರ್‌ ದುರಂತಕ್ಕೀಡಾಗಿರುಗ ವ ಸುದ್ದಿಕೇಳಿ ವಿಚಲಿತನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

ಘಟನೆಯಿಂದ ನನಗೆ ತುಂಬಾ ನೋವಾಗಿದೆ. ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ದೇವೇಗೌಡ ಟ್ವೀಟ್‌ ಮಾಡಿದ್ದಾರೆ.

Share Post