NationalPolitics

ನನಗೆ ಸಂಪೂರ್ಣ ಸಂತೋಷವಿಲ್ಲ; ಸಂಸದ ಡಿ.ಕೆ.ಸುರೇಶ್‌

ನವದೆಹಲಿ; ಸಿಎಂ ಆಯ್ಕೆ ವಿಚಾರದಲ್ಲಿ ನನಗೆ ಸಂಪೂರ್ಣ ಸಂತೋಷವಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್‌ ಅಸಮಧಾನ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಹಿತದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ ಈ ಸೂತ್ರಕ್ಕೆ ಒಪ್ಪಿದ್ದಾರೆ ಎಂದು ಹೇಳಿದರು.

ನಾನು ಕರ್ನಾಟಕದ ಜನತೆಗೆ ಹಲವು ಭರವಸೆಗಳನ್ನು ನೀಡಿದ್ದೇವೆ. ನಾವು ನಮ್ಮ ಬದ್ಧತೆಯನ್ನು ಪೂರೈಸಲು ಬಯಸಿದ್ದೇವೆ ಎಂದು ಡಿ.ಕೆ.ಸುರೇಶ್‌ ಇದೇ ವೇಳೆ ಹೇಳಿದ್ದಾರೆ.

Share Post