NationalPolitics

ಖರ್ಗೆಗೆ ಹೂಗುಚ್ಛ ನೀಡಿ ಶುಭ ಕೋರಿದ ಸೋನಿಯಾ

ನವದೆಹಲಿ; ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾಗಾಂಧಿಯವರನ್ನು ಭೇಟಿಯಾಗಿದ್ದಾರೆ. ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರು ಖರ್ಗೆ ಅವರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರಿಯಾಂಕ್‌ ಖರ್ಗೆ ಕೂಡಾ ಹಾಜರಿದ್ದರು. ಇನ್ನು ಶರದ್‌ ಯಾದವ್‌ ಸೇರಿದಂತೆ ಹಲವು ನಾಯಕರು ಖರ್ಗೆಗೆ ಅಭನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

Share Post