CrimeNational

ತೀಸ್‌ ಹಜಾರಿ ಕೋರ್ಟ್‌ನಲ್ಲಿ ವಕೀಲರ ವಾಗ್ವಾದ; ಗುಂಡಿನ ದಾಳಿ

ನವದೆಹಲಿ; ದೆಹಲಿಯ ತೀಸ್‌ ಹಜಾರಿ ಕೋರ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಇಂದು ಮಧ್ಯಾಹ್ನ ಕೋರ್ಟ್‌ ಆವರಣದಲ್ಲಿ ಕೆಲವು ವಕೀಲರ ನಡುವೆ ಗುಂಡಿನ ದಾಳಿ ನಡೆದಿತ್ತು. ಅನಂತರ ಈ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಯಾರಿಗೂನ ಯಾವುದೇ ಗಾಯಗಳಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಘಟನೆಯನ್ನು ದೆಹಲಿಯ ಬಾರ್ ಕೌನ್ಸಿಲ್ ಅಧ್ಯಕ್ಷ ಕೆಕೆ ಮನನ್ ಖಂಡಿಸಿದ್ದಾರೆ. ಕೋರ್ಟ್‌ ಆವರಣದಲ್ಲಿ ಯಾರೂ ಶಸ್ತ್ರಾಸ್ತ್ರ ಬಳಸಬಾರದು ಎಂದು ಹೇಳಿದ್ದಾರೆ. ಇನ್ನು ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Share Post