NationalPolitics

ಮಗನನ್ನು ಗೆಲ್ಲಿಸಲು ಪ್ರತಾಪಸಿಂಹ ವಿರುದ್ಧ ಸಿದ್ದು ಷಡ್ಯಂತ್ರ; ಲೆಹರ್ ಸಿಂಗ್

ನವದೆಹಲಿ; ಮೈಸೂರು-ಕೊಡಗು‌ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಮಗನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಸಂಸದ ಪ್ರತಾಪ ಸಿಂಹ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಆರೋಪ ಮಾಡಿದ್ದಾರೆ.

 

ಸಂಸತ್ ಮೇಲೆ ಸ್ಮೋಕ್ ಬಾಂಬ್ ದಾಳಿ ನಡೆಸಿದ ಪ್ರಕರಣದ ಕುರಿತು ಮಾತನಾಡಿರುವ ಲೆಹರ್ ಸಿಂಗ್, ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಸಂಸದ ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗಿದೆ ಎಂದೂ ಹೇಳಿದ್ದಾರೆ.

 

 ರಾಹುಲ್‌ಗಾಂಧಿ ಮಾಡಿದ ಭಾರತ್ ಜೋಡೊ ಯಾತ್ರೆಯಲ್ಲಿ ಅರ್ಬನ್ ನಕ್ಸಲ್ಸ್ ಭಾಗಿಯಾಗಿದ್ದರು. ಸಿದ್ದರಾಮಯ್ಯ ಅರ್ಬನ್ ನಕ್ಸಲರನ್ನು ಬೆಳೆಸುತ್ತಿದ್ದಾರೆ ಎಂದೂ ಲೆಹರ್ ಸಿಂಗ್ ಆರೋಪಿಸಿದ್ದಾರೆ.

Share Post