National

ರಾಷ್ಟ್ರಪತಿ ಪದಕಗಳ ಘೋಷಣೆ; ರಾಜ್ಯದ 20 ಮಂದಿಗೆ ಪದಕ

ಬೆಂಗಳೂರು; ಗಣರಾಜ್ಯೋತ್ಸದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆ ಮಾಡಲಾಗಿದೆ.

ರಾಜ್ಯದ ಇಪ್ಪತ್ತು ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಪದಕ ಸಿಕ್ಕಿದೆ. ಸಿಐಡಿ ಎಡಿಜಿಪಿ ಶರತ್ ಚಂದ್ರ ಅವರಿಗೆ ರಾಷ್ಟ್ರಪತಿಯವರ ಸೇವಾ ಪದಕ ಪ್ರಶಸ್ತಿ ನೀಡಲಾಗುತ್ತಿದೆ. ರಾಜ್ಯ ಗುಪ್ತವಾರ್ತೆಯ ಹೆಚ್ಚುವರಿ ನಿರ್ದೇಶಕ ಲಾಭುರಾಮ್ ಅವರಿಗೆ ಪೊಲೀಸ್ ಶ್ಲಾಘನೀಯ ಸೇವಾ ಪದಕ ಸಿಕ್ಕಿದೆ.

Share Post