National

ಇಲಿ ಬಾಯಿಗಿಟ್ಟುಕೊಂಡು ತಮಿಳುನಾಡು ರೈತರ ಹೋರಾಟ

ಚೆನ್ನೈ; ಬೆಂಗಳೂರಿನಲ್ಲಿ ಕನ್ನಡಿಗರು ಕಾವೇರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ತಮಿಳುನಾಡಿನಲ್ಲೂ ರೈತರು ಹೋರಾಟ ನಡೆಸಿದ್ದಾರೆ. ಕಾವೇರಿ ಕೊಳ್ಳದ ತಮಿಳುನಾಡು ರೈತರು ನೀರು ಬಿಡುವಂತೆ ಕರ್ನಾಟಕಕ್ಕೆ ಆಗ್ರಹಿಸಿ, ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ತಮಿಳುನಾಡು ರೈತರು ಸತ್ತ ಇಲಿಗಳನ್ನು ಬಾಯಲ್ಲಿಟ್ಟುಕೊಂಡು ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ.

Share Post