Politics

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಣವಿಲ್ಲ; ಬಸವರಾಜರಾಯ ರೆಡ್ಡಿ

ಕೊಪ್ಪಳ; ಹೆಚ್ಚಿನ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿದೆ.. ಹೀಗಾಗಿ ಬಹುತೇಕ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಆರ್ಥಿಕವಾಗಿ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಸಂಕಟದ ಸ್ಥಿತಿಯನ್ನು ಪರೋಕ್ಷವಾಗಿ ವಿವರಿಸಿದ್ದಾರೆ..

  ಯಲಬುರ್ಗಾ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಅವರು ಮಾತನಾಡಿದ್ದಾರೆ.. ಗ್ಯಾರಂಟಿ ಯೋಜನೆಗಳಿಗೆ 65 ಸಾವಿರ ಕೋಟಿ ಕೊಡಬೇಕಾಗಿದೆ.. ಹೀಗಾಗಿ ಅಭಿವೃದ್ಧಿ ಕೆಲಸಗಳಿಗೆ ಹಣ ಇಲ್ಲದಂತಾಗಿದೆ.. ಎಷ್ಟೋ ಶಾಸಕರಿಗೆ ಅನುದಾನ ಸಿಕ್ಕಿಲ್ಲ.. ಆದ್ರೆ ನನಗೆ ಅನುದಾನ ಸಿಕ್ಕಿದೆ ಎಂದು ಅವರು ಹೇಳಿಕೊಂಡಿದ್ದಾರೆ.

 

Share Post