Politics

ಕೊಳೆ ಈಗ ನಮ್ಮೊಂದಿಗೆ ಇಲ್ಲ : ಜಾರಕಿಹೊಳಿ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಳಗಾವಿ : ʼಕೊಳೆ ಈಗ ನಮ್ಮೊಂದಿಗಿಲ್ಲ. ದೂರ ಹೋಗಿದೆ. ಅಂಥವರನ್ನೆಲ್ಲಾ ಇಟ್ಟುಕೊಂಡಿದ್ದರೆ ನಮಗೆ ಕಷ್ಟ ಆಗುತ್ತಿತ್ತುʼ ಎಂದು ಡಿಕೆ ಶಿವಕುಮಾರ್ ರಮೇಶ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನ ಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಿಕೆಶಿ ರಮೇಶ್‌ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕ ಭರಮಗೌಡ ಮನೆಗೆ ರಮೇಶ್‌ ಜಾರಕಿಹೊಳಿ ಭೇಟಿ ನೀಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಬೇರೆ ಪಕ್ಷದವರನ್ನು ನಮ್ಮ ಪಕ್ಷದವರ ಮನೆಗೆ ಸೇರಿಸಬಾರದು” ಎಂದು ತಾಕೀತು ಮಾಡಿದ್ದಾರೆ

Share Post