NationalPolitics

ರಾಜ್ಯಪಾಲರನ್ನು ಭೇಟಿ ಮಾಡಿದ ಡಾ.ಜಿ.ಪರಮೇಶ್ವರ್

ಬೆಂಗಳೂರು; ಶನಿವಾರ ಸರ್ಕಾರ ರಚನೆಗೆ ಕಾಂಗ್ರೆಸ್‌ ತೀರ್ಮಾನ ಮಾಡಿದೆ. ಶನಿವಾರ ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಈ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ರವಾನಿಸಲಾಗಿದೆ.

ಕಾಂಗ್ರೆಸ್‌ ಪರವಾಗಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್‌ ಅವರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿಯಾಗಿದ್ದು, ಸರ್ಕಾರ ರಚನೆ, ಪ್ರಮಾನವಚನ ಸ್ವೀಕಾರ ಸಮಾರಂಭಕ್ಕೆ ಸಮಯ ಕೇಳಿದ್ದಾರೆ.

Share Post