CrimeNationalPolitics

ಪವನ್ ಕಲ್ಯಾಣ್ ಗೆ ಸಮನ್ಸ್ ಜಾರಿ ಮಾಡಿದ ಹೈದ್ರಾಬಾದ್ ಕೋರ್ಟ್!

ಆಂಧ್ರಪ್ರದೇಶ; ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಹೈದ್ರಾಬಾದ್ ಸಿಟಿ ಸಿವಿಲ್ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 22ರಂದು ಖುದ್ದಾಗಿ ಕೋರ್ಟ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ..
ತಿರುಪತಿ ಲಡ್ಡು ವಿಚಾರವಾಗಿ ಡಿಸಿಎಂ ಪವನ್ ಕಲ್ಯಾಣ್ ಹೇಳಿಕೆ ನೀಡಿದ್ದರು.. ಇದರಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ರಾಮರಾವ್ ಎಂಬ ವಕೀಲ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ಕೋರ್ಟ್ ಖುದ್ದು ಕೋರ್ಟ್ ಗೆ ಹಾಜರಾಗಬೇಕೆಂದು ಪವನ್ ಕಲ್ಯಾಣ್ ಗೆ ಆದೇಶ ನೀಡಿದೆ.

Share Post