Politics

ಸಿದ್ಧರಾಮಯ್ಯ ವೇಸ್ಟ್‌ ಬಾಡಿ : ರಮೇಶ್‌ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ : ಸಿದ್ದರಾಮಯ್ಯ ಒಬ್ಬ ವೇಸ್ಟ ಬಾಡಿ ಎಂದು ರಮೇಶ್‌ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯ ಗೋಕಾಕ್‌ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಜಾರಕಿಹೊಳಿ ಸಿದ್ದರಾಮಯ್ಯ ವಿರುದ್ದ ನಾಲಿಗೆ ಹರಿ ಬಿಟ್ಟಿದ್ದಾರೆ. ಅವರಿಗೆ ಭಯ ಹುಟ್ಟಿದೆ. ಒಬ್ಬ ಹಿಂದುಳಿದ ನಾಯಕ ಪ್ರಮುಖನಾಗಿ ಹೊರಬರಬಹುದೆಂದು ಹೆದರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಎಲ್ಲಿ ನಿಂತರೂ ಸೋಲುತ್ತಾರೆ ಎಂದು ಜಾರಕಿಹೊಳಿ ಹೇಳಿದ್ದಾರೆ.

ನಮ್ಮ ಪಕ್ಷ ಸೋತಿದೆ, ಕಾಂಗ್ರೆಸ್‌ ವಿರುದ್ದ ಹಠಕ್ಕೆ ಬಿದ್ದಿದ್ದು ನಿಜ ಎಂದು ಜಾರಕಿಹೊಳಿ ತಿಳಿಸದ್ದಾರೆ.

Share Post