Politics

ಕಣದಲ್ಲಿರುವ ಮೂರೂ ಪಕ್ಷಗಳ ಅಭ್ಯರ್ಥಿಗಳ ಯಾರು..?; 28 ಕ್ಷೇತ್ರಗಳ ಫುಲ್‌ ಡಿಟೇಲ್ಸ್‌

ಬೆಂಗಳೂರು; ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಎಲ್ಲಾ ಪಕ್ಷಗಳಿಂದ ಅಭ್ಯರ್ಥಿಗ ಘೋಷಣೆ ಮಾಡಲಾಗಿದೆ.. ಕಾಂಗ್ರೆಸ್‌ ಎಲ್ಲಾ 28 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.. ಇಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡಿವೆ.. ಈ ಹಿನ್ನೆಲೆಯಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಹಾಗೂ ಜೆಡಿಎಸ್‌ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.. ಈ ಎರಡೂ ಪಕ್ಷಗಳು ಕೂಡಾ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡಿವೆ.. ಯಾರ್ಯಾರು ಅಖಾಡದಲ್ಲಿದ್ದಾರೆ ಅನ್ನೋದು ಗೊತ್ತಾಗಿದೆ.. ಇನ್ನು ಪ್ರಚಾರದ ಭರಾಟೆ ಮತ್ತಷ್ಟು ರಂಗೇರಲಿದೆ..

ಇದನ್ನೂ ಓದಿ; ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ; ಸಿದ್ದರಾಮಯ್ಯ

ಮೊದಲ ಹಂತದ ಚುನಾವಣೆ ಏಪ್ರಿಲ್‌ 26ರಂದು ನಡೆಯಲಿದೆ.. ಇದಕ್ಕಾಗಿ ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ.. ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.. ಈ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಯಾರ್ಯಾರ ನಡುವೆ ಫೈಟ್‌ ಇದೆ.. ಯಾರ್ಯಾರು ಅಭ್ಯರ್ಥಿಗಳಿದ್ದಾರೆ ನೋಡೋಣ ಬನ್ನಿ..

ಇದನ್ನೂ ಓದಿ; ಲೋಕಸಭಾ ಚುನಾವಣೆ; ಯಾರು, ಎಲ್ಲಿ, ಏನು ಹೇಳಿದರು..?

ಬೆಂಗಳೂರು ಉತ್ತರ
ಬಿಜೆಪಿ – ಶೋಭಾ ಕರಂದ್ಲಾಜೆ
ಕಾಂಗ್ರೆಸ್ – ಎಂ.ವಿ.ರಾಜೀವ್ ಗೌಡ

ಬೆಂಗಳೂರು ಕೇಂದ್ರ
ಬಿಜೆಪಿ – ಪಿ.ಸಿ ಮೋಹನ್
ಕಾಂಗ್ರೆಸ್ – ಮನ್ಸೂರ್ ಅಲಿಖಾನ್‌

ಬೆಂಗಳೂರು ದಕ್ಷಿಣ
ಬಿಜೆಪಿ – ತೇಜಸ್ವಿ ಸೂರ್ಯ
ಕಾಂಗ್ರೆಸ್ – ಸೌಮ್ಯಾ ರೆಡ್ಡಿ

ಬೆಂಗಳೂರು ಗ್ರಾಮಾಂತರ
ಬಿಜೆಪಿ – ಡಾ ಸಿ.ಎನ್‌ ಮಂಜುನಾಥ್‌
ಕಾಂಗ್ರೆಸ್ – ಡಿ.ಕೆ ಸುರೇಶ್

ಕೋಲಾರ (SC)
ಜೆಡಿಎಸ್ – ಮಲ್ಲೇಶ್ ಬಾಬು
ಕಾಂಗ್ರೆಸ್ – ಕೆ.ವಿ. ಗೌತಮ್

ಚಿಕ್ಕಬಳ್ಳಾಪುರ
ಬಿಜೆಪಿ – ಡಾ.ಕೆ ಸುಧಾಕರ್‌
ಕಾಂಗ್ರೆಸ್ – ರಕ್ಷಾ ರಾಮಯ್ಯ

ತುಮಕೂರು
ಬಿಜೆಪಿ – ವಿ ಸೋಮಣ್ಣ
ಕಾಂಗ್ರೆಸ್ – ಎಸ್.ಪಿ. ಮುದ್ದಹನುಮೇಗೌಡ

ಮಂಡ್ಯ
ಜೆಡಿಎಸ್‌ – ಹೆಚ್‌.ಡಿ ಕುಮಾರಸ್ವಾಮಿ
ಕಾಂಗ್ರೆಸ್ – ಸ್ಟಾರ್ ಚಂದ್ರು

ಮೈಸೂರು
ಬಿಜೆಪಿ – ಯದುವೀರ್‌ ಒಡೆಯರ್
ಕಾಂಗ್ರೆಸ್ – ಎಂ. ಲಕ್ಷ್ಮಣ್

ಚಾಮರಾಜನಗರ (SC)
ಬಿಜೆಪಿ – ಎಸ್‌. ಬಾಲರಾಜ್‌
ಕಾಂಗ್ರೆಸ್ – ಸುನೀಲ್ ಬೋಸ್

ಹಾಸನ
ಜೆಡಿಎಸ್ – ಪ್ರಜ್ವಲ್‌ ರೇವಣ್ಣ
ಕಾಂಗ್ರೆಸ್ – ಶ್ರೇಯಸ್‌ ಪಟೇಲ್‌

ಉಡುಪಿ-ಚಿಕ್ಕಮಗಳೂರು
ಬಿಜೆಪಿ- ಕೋಟ ಶ್ರೀನಿವಾಸ್‌ ಪೂಜಾರಿ
ಕಾಂಗ್ರೆಸ್ – ಜಯಪ್ರಕಾಶ್ ಹೆಗ್ಡೆ

ದಕ್ಷಿಣ ಕನ್ನಡ
ಬಿಜೆಪಿ – ಕ್ಯಾ. ಬ್ರಿಜೇಶ್‌ ಚೌಟಾ
ಕಾಂಗ್ರೆಸ್ – ಆರ್.ಪದ್ಮರಾಜ್

ಚಿತ್ರದುರ್ಗ (SC)
ಬಿಜೆಪಿ – ಗೋವಿಂದ ಕಾರಜೋಳ
ಕಾಂಗ್ರೆಸ್ – ಬಿ.ಎನ್ ಚಂದ್ರಪ್ಪ

ಇದನ್ನೂ ಓದಿ; ಶಾರುಖ್‌ ಖಾನ್‌ ಮಗನ ತಿಂಗಳ ಸ್ಕೂಲ್‌ ಫೀಜ್‌ ಬರೋಬ್ಬರಿ 2 ಲಕ್ಷ ರೂಪಾಯಿ!

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ.. 14 ಲೋಕಸಭಾ ಕ್ಷೇತ್ರಗಳಿಗೆ ಇಲ್ಲಿ ಚುನಾವಣೆ ನಡೆಯಲಿದೆ.. ಆ ಕ್ಷೇತ್ರಗಳಲ್ಲಿ ಯಾರ್ಯಾರು ಅಖಾಡದಲ್ಲಿದ್ದಾರೆ..? ಯಾರ್ಯಾರ ನಡುವೆ ಫೈಟ್‌ ಇದೆ.. ಅದರ ವಿವರ ಇಲ್ಲಿದೆ..

ಇದನ್ನೂ ಓದಿ; ಹೀಗೆ ಮಾಡಿದರೆ ಜೀವನಪೂರ್ತಿ ಗೃಹಲಕ್ಷ್ಮೀ ಯೋಜನೆ ಹಣ ಪಡೆಯಬಹುದು!

ಚಿಕ್ಕೋಡಿ
ಬಿಜೆಪಿ – ಅಣ್ಣಾಸಾಹೇಬ್‌ ಜೊಲ್ಲೆ
ಕಾಂಗ್ರೆಸ್ – ಪ್ರಿಯಾಂಕಾ ಜಾರಕಿಹೊಳಿ

ಬೆಳಗಾವಿ
ಬಿಜೆಪಿ – ಜಗದೀಶ್‌ ಶೆಟ್ಟರ್‌
ಕಾಂಗ್ರೆಸ್ – ಮೃಣಾಳ್ ಹೆಬ್ಬಾಳ್ಕರ್

ಬಾಗಲಕೋಟೆ
ಬಿಜೆಪಿ – ಪಿಸಿ ಗದ್ದಿಗೌಡರ್‌
ಕಾಂಗ್ರೆಸ್ – ಸಂಯುಕ್ತಾ ಪಾಟೀಲ್

ವಿಜಯಪುರ (SC)
ಬಿಜೆಪಿ – ರಮೇಶ್‌ ಜಿಗಜಿಣಗಿ
ಕಾಂಗ್ರೆಸ್ – ಪ್ರೊ.ರಾಜು ಆಲಗೂರ್

ಕಲಬುರಗಿ (SC)
ಬಿಜೆಪಿ – ಡಾ. ಉಮೇಶ್‌ ಜಾಧವ್
ಕಾಂಗ್ರೆಸ್ – ರಾಧಾಕೃಷ್ಣ ದೊಡ್ಡಮನಿ

ರಾಯಚೂರು (ST)
ಬಿಜೆಪಿ – ರಾಜಾ ಅಮರೇಶ್ವರ ನಾಯಕ
ಕಾಂಗ್ರೆಸ್ – ಜಿ.ಕುಮಾರ ನಾಯಕ

ಬೀದರ್
ಬಿಜೆಪಿ – ಭಗವಂತ್‌ ಖೂಬಾ
ಕಾಂಗ್ರೆಸ್ – ಸಾಗರ್ ಖಂಡ್ರೆ

ಕೊಪ್ಪಳ
ಬಿಜೆಪಿ – ಡಾ. ಬಸವರಾಜ್‌ ಕ್ಯಾವಟೂರು
ಕಾಂಗ್ರೆಸ್ – ಕೆ. ರಾಜಶೇಖರ ಹಿಟ್ನಾಳ

ಬಳ್ಳಾರಿ (ST)
ಬಿಜೆಪಿ – ಶ್ರೀರಾಮುಲು
ಕಾಂಗ್ರೆಸ್ – ಈ.ತುಕಾರಾಂ

ಹಾವೇರಿ
ಬಿಜೆಪಿ – ಬಸವರಾಜ ಬೊಮ್ಮಾಯಿ
ಕಾಂಗ್ರೆಸ್ – ಆನಂದಸ್ವಾಮಿ ಗಡ್ಡದೇವರಮಠ

ಧಾರವಾಡ
ಬಿಜೆಪಿ – ಪ್ರಹ್ಲಾದ್‌ ಜೋಶಿ
ಕಾಂಗ್ರೆಸ್ – ವಿನೋದ್‌ ಅಸೂಟಿ

ಉತ್ತರ ಕನ್ನಡ
ಬಿಜೆಪಿ – ವಿಶ್ವೇಶ್ವರ ಹೆಗಡೆ ಕಾಗೇರಿ
ಕಾಂಗ್ರೆಸ್ – ಅಂಜಲಿ ನಿಂಬಾಳ್ಕರ್‌

ದಾವಣಗೆರೆ
ಬಿಜೆಪಿ – ಗಾಯತ್ರಿ ಸಿದ್ದೇಶ್ವರ್‌
ಕಾಂಗ್ರೆಸ್ – ಪ್ರಭಾ ಮಲ್ಲಿಕಾರ್ಜುನ್

ಶಿವಮೊಗ್ಗ
ಬಿಜೆಪಿ – ಬಿ.ವೈ ರಾಘವೇಂದ್ರ
ಕಾಂಗ್ರೆಸ್ – ಗೀತಾ ಶಿವರಾಜ್​ಕುಮಾರ್

ಇದನ್ನೂ ಓದಿ; ಕಣ್ಣು ಮಂಜಾಗುತ್ತಿದೆಯಾ..?; ಹಾಗಾದರೆ ಈ ಟ್ರಿಕ್ಸ್‌ ಬಳಸಿ, ಕಣ್ಣುಗಳನ್ನು ಕಾಪಾಡಿ!

Share Post