NationalUncategorized

ಸೇನಾ ಹೆಲಿಕಾಪ್ಟರ್‌ ದುರಂತ ದಿಗ್ಭ್ರಮೆ ಮೂಡಿಸುತ್ತೆ; ಸಿಎಂ ಬೊಮ್ಮಾಯಿ

ವೆಲ್ಲಿಂಗ್ಟನ್‌: ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್‌ ದುರಂತ ದಿಗ್ಭ್ರಮೆ ಮೂಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾವತ್‌ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ಇದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಈ ದುರಂತ ನಡೆಯಬಾರದಿತ್ತು. ಇದು ನಮಗೆಲ್ಲಾ ದಿಗ್ಭ್ರಮೆ ಮೂಡಿಸಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

 

Share Post